ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ. ಸರ್ಕಾರಿ ಬ್ಯಾಂಕ್ಗಳ ಮೇಲೆ ವಿಶ್ವಾಸವಿಟ್ಟು ಗ್ರಾಹಕರು ಕೋಟ್ಯಂತರ ರೂ. ವ್ಯವಹಾರ ನಡೆಸುತ್ತಾರೆ. ಯಾರೋ ಕೆಲವರು ಮಾಡುವ ಕಾನೂನು ಬಾಹಿರ ಕೃತ್ಯಗಳಿಂದಾಗಿ ಗ್ರಾಹಕರು ಬ್ಯಾಂಕ್ಗಳ ಬಗ್ಗೆ ವಿಶ್ವಾಸ ಕಳೆದುಕೊಳ್ಳುವಂತಾಗಿದ್ದು, ಸಂಶಯದಿಂದ ನೋಡುವಂತಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸಂಬಂಧಪಟ್ಟವರು ಗ್ರಾಹಕರ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತಿರುವ ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಗ್ರಾಹಕರ ಹಿತ ಕಾಪಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…