Andolana originals

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು ತಿಂಗಳ ಹಿಂದೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ಅಪಘಾತಗಳು ಸಂಭವಿಸುತ್ತಿರಲಿಲ್ಲ. ಆದರೆ ಬ್ಯಾರಿಕೇಡ್ ಗಳನ್ನು ವಾಹನಗಳು ಗುದ್ದಿಕೊಂಡು ಹೋಗಿದ್ದರಿಂದ ಬ್ಯಾರಿಕೇಡ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದುವರೆಗೂ ಸಂಬಂಧಪಟ್ಟವರು ಅವುಗಳನ್ನು ಸರಿಪಡಿಸದೇ ಇರುವುದರಿಂದ ಪುನಃ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟವರುಕೂಡಲೇ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಸೂಕ್ತ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

56 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago