ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ ಮುನ್ನ ೮ ಗಂಟೆಗಳ ಒಳಗಾಗಿ ಟಿಕೆಟ್ ರದ್ದುಮಾಡಿದ್ದಲ್ಲಿ ಯಾವುದೇ ಮರುಪಾವತಿ ಇರುವುದಿಲ್ಲ. ೮ ರಿಂದ ೨೪ ಗಂಟೆಗಳ ಒಳಗೆ ಟಿಕೆಟ್ ರದ್ದು ಮಾಡಿದಲ್ಲಿ ಟಿಕೆಟ್ಗೆ ಪಾವತಿಸಿರುವ ಮೊತ್ತಕ್ಕೆ ಅನುಗುಣವಾಗಿ ಶೇ.೫೦ರಷ್ಟು ಮರುಪಾವತಿ ಮಾಡಲಾಗುತ್ತದೆ. ೨೪ ರಿಂದ ೭೨ ಗಂಟೆಗಳ ಒಳಗೆ ಟಿಕೆಟ್ ರದ್ದಾದರೆ ಪಾವತಿಸಿದ ಮೊತ್ತಕ್ಕೆ ಶೇ. ೨೫ರಷ್ಟು ಕಡಿತಗೊಳಿಸಿ, ಶೇ.೭೫ರಷ್ಟು ಮರುಪಾವತಿಸಲಾಗುತ್ತದೆ.
೭೨ ಗಂಟೆಗಳಿಗಿಂತ ಮೊದಲು ಟಿಕೆಟ್ ರದ್ದಾದರೆ ಟಿಕೆಟ್ಗೆ ಪಾವತಿಸಿದ ಮೊತ್ತವನ್ನು ಸಂಪೂರ್ಣವಾಗಿ ವಾಪಸ್ ಪಡೆಯಬಹುದಾಗಿದೆ. ಇದರ ಜೊತೆಗೆ ರೈಲು ನಿರ್ಗಮನಕ್ಕೆ ೩೦ ನಿಮಿಷಗಳವರೆಗೆ ಬೋರ್ಡಿಂಗ್ ಸ್ಟೇಷನ್ ಬದಲಾಯಿಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ.
-ನಾಗೇಶ್ ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…