Andolana originals

ಓದುಗರ ಪತ್ರ: ಮಕ್ಕಳ ಔಷಧಿ ಬಗ್ಗೆ  ಎಚ್ಚರ ವಹಿಸಿ

ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ೧೪ ಮಕ್ಕಳ ಸಾವಿಗೆ ಕೆಮ್ಮು ನಿವಾರಣಾ ಸಿರಪ್ ಕೋಲ್ಡ್ರಿಫ್ ಕಾರಣವೆಂದು ಆರೋಗ್ಯ ಸಚಿವಾಲಯ ಹೇಳಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಆರೋಗ್ಯ ಸರಿ ಇಲ್ಲವೆಂದರೆ ವೈದ್ಯರ ಹತ್ತಿರ ಕರೆದುಕೊಂಡು ಹೋಗುತ್ತಾರೆ.

ವೈದ್ಯರು ಕೊಟ್ಟ ಸಲಹೆ ಚೀಟಿಯಿಂದ ಔಷಧಿಗಳನ್ನು ಖರೀದಿಸುತ್ತಾರೆ. ಆದರೆ ಔಷಧಿಯೇ ಅಡ್ಡ ಪರಿಣಾಮ ಬೀರುವ ಸ್ಥಿತಿ ನಿರ್ಮಾಣವಾದರೆ ಮಕ್ಕಳ ಆರೋಗ್ಯದ ಕುರಿತು ಯಾರ ಬಳಿ ಸಲಹೆ ಪಡೆಯಬೇಕು, ಯಾವ ಔಷಧಿ ನೀಡಬೇಕು ಎನ್ನುವಂತಾಗುತ್ತದೆ. ಔಷಧಿ  ಕಂಪೆನಿಗಳು ಮಾರುಕಟ್ಟೆಗೆ ಔಷಧ ಬಿಡುಗಡೆ ಮಾಡುವ ಮುನ್ನ ಪರೀಕ್ಷೆ ನಡೆಸಬೇಕು. ಮತ್ತೊಮ್ಮೆ ಇಂತಹ ಅನಾಹುತಗಳು ಜರುಗುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರ ವಹಿಸುವುದು ಅಗತ್ಯ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

1 hour ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

2 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

2 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

2 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

2 hours ago