ಓದುಗರ ಪತ್ರ
ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ೧೪ ಮಕ್ಕಳ ಸಾವಿಗೆ ಕೆಮ್ಮು ನಿವಾರಣಾ ಸಿರಪ್ ಕೋಲ್ಡ್ರಿಫ್ ಕಾರಣವೆಂದು ಆರೋಗ್ಯ ಸಚಿವಾಲಯ ಹೇಳಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಆರೋಗ್ಯ ಸರಿ ಇಲ್ಲವೆಂದರೆ ವೈದ್ಯರ ಹತ್ತಿರ ಕರೆದುಕೊಂಡು ಹೋಗುತ್ತಾರೆ.
ವೈದ್ಯರು ಕೊಟ್ಟ ಸಲಹೆ ಚೀಟಿಯಿಂದ ಔಷಧಿಗಳನ್ನು ಖರೀದಿಸುತ್ತಾರೆ. ಆದರೆ ಔಷಧಿಯೇ ಅಡ್ಡ ಪರಿಣಾಮ ಬೀರುವ ಸ್ಥಿತಿ ನಿರ್ಮಾಣವಾದರೆ ಮಕ್ಕಳ ಆರೋಗ್ಯದ ಕುರಿತು ಯಾರ ಬಳಿ ಸಲಹೆ ಪಡೆಯಬೇಕು, ಯಾವ ಔಷಧಿ ನೀಡಬೇಕು ಎನ್ನುವಂತಾಗುತ್ತದೆ. ಔಷಧಿ ಕಂಪೆನಿಗಳು ಮಾರುಕಟ್ಟೆಗೆ ಔಷಧ ಬಿಡುಗಡೆ ಮಾಡುವ ಮುನ್ನ ಪರೀಕ್ಷೆ ನಡೆಸಬೇಕು. ಮತ್ತೊಮ್ಮೆ ಇಂತಹ ಅನಾಹುತಗಳು ಜರುಗುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರ ವಹಿಸುವುದು ಅಗತ್ಯ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…