ಓದುಗರ ಪತ್ರ
ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ೧೪ ಮಕ್ಕಳ ಸಾವಿಗೆ ಕೆಮ್ಮು ನಿವಾರಣಾ ಸಿರಪ್ ಕೋಲ್ಡ್ರಿಫ್ ಕಾರಣವೆಂದು ಆರೋಗ್ಯ ಸಚಿವಾಲಯ ಹೇಳಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಆರೋಗ್ಯ ಸರಿ ಇಲ್ಲವೆಂದರೆ ವೈದ್ಯರ ಹತ್ತಿರ ಕರೆದುಕೊಂಡು ಹೋಗುತ್ತಾರೆ.
ವೈದ್ಯರು ಕೊಟ್ಟ ಸಲಹೆ ಚೀಟಿಯಿಂದ ಔಷಧಿಗಳನ್ನು ಖರೀದಿಸುತ್ತಾರೆ. ಆದರೆ ಔಷಧಿಯೇ ಅಡ್ಡ ಪರಿಣಾಮ ಬೀರುವ ಸ್ಥಿತಿ ನಿರ್ಮಾಣವಾದರೆ ಮಕ್ಕಳ ಆರೋಗ್ಯದ ಕುರಿತು ಯಾರ ಬಳಿ ಸಲಹೆ ಪಡೆಯಬೇಕು, ಯಾವ ಔಷಧಿ ನೀಡಬೇಕು ಎನ್ನುವಂತಾಗುತ್ತದೆ. ಔಷಧಿ ಕಂಪೆನಿಗಳು ಮಾರುಕಟ್ಟೆಗೆ ಔಷಧ ಬಿಡುಗಡೆ ಮಾಡುವ ಮುನ್ನ ಪರೀಕ್ಷೆ ನಡೆಸಬೇಕು. ಮತ್ತೊಮ್ಮೆ ಇಂತಹ ಅನಾಹುತಗಳು ಜರುಗುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರ ವಹಿಸುವುದು ಅಗತ್ಯ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…