Andolana originals

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ ಗುತ್ತಿಗೆ ಪಡೆದವರು ಮುಖ್ಯ ರಸ್ತೆಗಳಲ್ಲಿ ಭಾರೀ ಗುಂಡಿಗಳನ್ನು ತೆಗೆದು ಪೈಪ್‌ಗಳನ್ನು ರಸ್ತೆಯಲ್ಲಿ ಹಾಕಿದ್ದು, ಗುಂಡಿಗಳನ್ನು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಕುವೆಂಪು ನಗರದ ಎನ್ -ಬ್ಲಾಕ್‌ನ ಮುಖ್ಯ ರಸ್ತೆಯಲ್ಲಿರುವ ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದ ಪಕ್ಕದಲ್ಲಿ ಎರಡು ತಿಂಗಳ ಹಿಂದಿನಿಂದಲೂ ಸೆಸ್ಕ್ ಭೂಗತ ಕೇಬಲ್ ಅಳವಡಿಕೆಗಾಗಿ ಪೈಪ್‌ಗಳನ್ನು ರಸ್ತೆಯ ಬದಿಯಲ್ಲಿ ಹಾಗೆಯೇ ಬಿಟ್ಟಿದ್ದು, ರಾತ್ರಿ ವೇಳೆ ಓಡಾಡುವ ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯಾಗಿದೆ. ಯುಜಿ ಕೇಬಲ್ ಅಳವಡಿಕೆಗೆ ತೆಗೆದಿರುವ ಗುಂಡಿಗಳ ಅಕ್ಕಪಕ್ಕದಲ್ಲಿ ಕೆಂಪು ಬಣ್ಣದ ಟೇಪ್‌ಗಳನ್ನು ಹಾಕುವುದು ಅಗತ್ಯ. ಇಲ್ಲದಿದ್ದರೆ ಅಪಘಾತ ಸಂಭವಿಸಿ ಜೀವಹಾನಿಯಾದರೆ ಅದಕ್ಕೆ ಸೆಸ್ಕ್ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

4 hours ago