Andolana originals

ಓದುಗರ ಪತ್ರ: ಸಾಹಿತ್ಯ ಕ್ಷೇತ್ರದವರೆ ಅಧ್ಯಕ್ಷರಾಗಲಿ

ಮಂಡ್ಯದಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಬೇರೆ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ವಿವಾದದ ಬಗ್ಗೆ ‘ಅಂದೋಲನ ದಿನಪತ್ರಿಕೆಯ ಅ.17ರ ಸಂಚಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಪತ್ರವೊಂದು ಪ್ರಕಟವಾಗಿತ್ತು.

ಸಮ್ಮೇಳನಾಧ್ಯಕ್ಷರ ಆಯ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಬೇರೆ ಕ್ಷೇತ್ರಗಳ ಸಾಧಕರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದಾದರೆ ಆ ಪಟ್ಟಕ್ಕಾಗಿ ಪೈಪೋಟಿ ಹೆಚ್ಚಾಗಬಹುದು. ಪ್ರಭಾವಿಗಳು ತಮ್ಮ ರಾಜಕೀಯ ಪ್ರಭಾವ ಬಳಸಿ ಸಮ್ಮೇಳನಾಧ್ಯಕ್ಷರಾಗಬಹುದು. ಆದ್ದರಿಂದ ಸಾಹಿತ್ಯೇತರ ಕ್ಷೇತ್ರದವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಸಮಂಜಸವಲ್ಲ. ಇವರಿಗೆ ಬೇರೆ ಬೇರೆ ವೇದಿಕೆಗಳಿವೆ. ಹಾಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಒಳಿತು.

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

13 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

1 hour ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago