Andolana originals

ಓದುಗರ ಪತ್ರ: ಸಾಹಿತ್ಯ ಕ್ಷೇತ್ರದವರೆ ಅಧ್ಯಕ್ಷರಾಗಲಿ

ಮಂಡ್ಯದಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಬೇರೆ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ವಿವಾದದ ಬಗ್ಗೆ ‘ಅಂದೋಲನ ದಿನಪತ್ರಿಕೆಯ ಅ.17ರ ಸಂಚಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ಪತ್ರವೊಂದು ಪ್ರಕಟವಾಗಿತ್ತು.

ಸಮ್ಮೇಳನಾಧ್ಯಕ್ಷರ ಆಯ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಬೇರೆ ಕ್ಷೇತ್ರಗಳ ಸಾಧಕರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದಾದರೆ ಆ ಪಟ್ಟಕ್ಕಾಗಿ ಪೈಪೋಟಿ ಹೆಚ್ಚಾಗಬಹುದು. ಪ್ರಭಾವಿಗಳು ತಮ್ಮ ರಾಜಕೀಯ ಪ್ರಭಾವ ಬಳಸಿ ಸಮ್ಮೇಳನಾಧ್ಯಕ್ಷರಾಗಬಹುದು. ಆದ್ದರಿಂದ ಸಾಹಿತ್ಯೇತರ ಕ್ಷೇತ್ರದವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಸಮಂಜಸವಲ್ಲ. ಇವರಿಗೆ ಬೇರೆ ಬೇರೆ ವೇದಿಕೆಗಳಿವೆ. ಹಾಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡುವುದು ಒಳಿತು.

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

18 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago