ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ ಹಾಕುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಬೆದರಿಕೆ ಕರೆ ಬಂದಕೂಡಲೇ ಬಾಂಬ್ ನಿಷ್ಕ್ರಿಯಮ ದಳದವಳು ಶ್ವಾನದಳದೊಂದಿಗೆ ಸ್ಥಳಕ್ಕಾಗಮಿಸಿ ತಪಾಸಣೆ ನಡೆಸಿದರೆ ಯಾವುದೇ ಬಾಂಬ್ ಪತ್ತೆಯಾಗುವುದಿಲ್ಲ. ಬಾಂಬ್ ಬೆದರಿಕೆ ಕರೆಯಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಗುತ್ತದೆ. ಶಾಲಾ ಕಾಲೇಜು, ನ್ಯಾಯಾಲಯ ಮೊದಲಾದ ಸ್ಥಳಗಳಲ್ಲಿ ನಡೆಯುವ ಕೆಲಸ ಕಾರ್ಯಗಳು ಸ್ಥಗಿತಗೊಂಡು ಸಮಯ ವ್ಯರ್ಥವಾಗುತ್ತದೆ.
ಸರ್ಕಾರ ಬಾಂಬ್ ಬೆದರಿಕೆ ಹಾಕುವವರಿಗೆ ಕಠಿಣ ಶಿಕ್ಷೆ ನೀಡುವುದರೊಂದಿಗೆ ಬೇರೆ ಯಾರೂ ಇನ್ನು ಮುಂದೆ ಇಂತಹ ದುಷ್ಕೃತ್ಯಗಳನ್ನು ನಡೆಸದಂತೆ ಕಠಿಣ ಕಾನೂನು ಜಾರಿಗೆ ತರುವುದು ಅಗತ್ಯ.
-ಎಂ.ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…