ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ. ಇದು ರಾಜ್ಯ ಸರ್ಕಾರ ಕೈಗೊಳ್ಳಬಹುದಾದ ಜನೋಪಯೋಗಿ ಯೋಜನೆಗಳಿಗೆ ಅಡ್ಡಿಯಾಗಿದೆ. ಇದರಿಂದ ಹಲವು ಜನಪ್ರತಿನಿಧಿಗಳು ನೀತಿ ಸಂಹಿತೆಯ ಪ್ರಸ್ತಾಪ ಮಾಡಿ, ಕರ್ತವ್ಯದಿಂದ ನುಣುಚಿಕೊಳ್ಳುವುದಕ್ಕೆ ಅನುಕೂಲವಾಗಿದೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ಈಗಾಗಲೇ ಮತದಾನ ಮುಗಿದಿರುವ ಎಲ್ಲ ರಾಜ್ಯಗಳಲ್ಲೂ ನೀತಿ ಸಂಹಿತೆಯನ್ನು ಸಡಿಲಿಸಬೇಕು. -ಎಂ.ಆರ್.ರಾಜವರ್ಧನ್, ಕುವೆಂಪುನಗರ, ಮೈಸೂರು.
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…