ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ. ಇದು ರಾಜ್ಯ ಸರ್ಕಾರ ಕೈಗೊಳ್ಳಬಹುದಾದ ಜನೋಪಯೋಗಿ ಯೋಜನೆಗಳಿಗೆ ಅಡ್ಡಿಯಾಗಿದೆ. ಇದರಿಂದ ಹಲವು ಜನಪ್ರತಿನಿಧಿಗಳು ನೀತಿ ಸಂಹಿತೆಯ ಪ್ರಸ್ತಾಪ ಮಾಡಿ, ಕರ್ತವ್ಯದಿಂದ ನುಣುಚಿಕೊಳ್ಳುವುದಕ್ಕೆ ಅನುಕೂಲವಾಗಿದೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ಈಗಾಗಲೇ ಮತದಾನ ಮುಗಿದಿರುವ ಎಲ್ಲ ರಾಜ್ಯಗಳಲ್ಲೂ ನೀತಿ ಸಂಹಿತೆಯನ್ನು ಸಡಿಲಿಸಬೇಕು. -ಎಂ.ಆರ್.ರಾಜವರ್ಧನ್, ಕುವೆಂಪುನಗರ, ಮೈಸೂರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…