Andolana originals

ಓದುಗರ ಪತ್ರ: ಚುನಾವಣಾ ನೀತಿ ಸಂಹಿತೆ ಸಡಿಲಿಕೆ ಆಗಲಿ

ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ. ಇದು ರಾಜ್ಯ ಸರ್ಕಾರ ಕೈಗೊಳ್ಳಬಹುದಾದ ಜನೋಪಯೋಗಿ ಯೋಜನೆಗಳಿಗೆ ಅಡ್ಡಿಯಾಗಿದೆ. ಇದರಿಂದ ಹಲವು ಜನಪ್ರತಿನಿಧಿಗಳು ನೀತಿ ಸಂಹಿತೆಯ ಪ್ರಸ್ತಾಪ ಮಾಡಿ, ಕರ್ತವ್ಯದಿಂದ ನುಣುಚಿಕೊಳ್ಳುವುದಕ್ಕೆ ಅನುಕೂಲವಾಗಿದೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ಈಗಾಗಲೇ ಮತದಾನ ಮುಗಿದಿರುವ ಎಲ್ಲ ರಾಜ್ಯಗಳಲ್ಲೂ ನೀತಿ ಸಂಹಿತೆಯನ್ನು ಸಡಿಲಿಸಬೇಕು. -ಎಂ.ಆರ್.ರಾಜವರ್ಧನ್, ಕುವೆಂಪುನಗರ, ಮೈಸೂರು.

andolana

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

3 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

7 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

7 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

8 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago