Andolana originals

ಓದುಗರ ಪತ್ರ: ಚುನಾವಣಾ ನೀತಿ ಸಂಹಿತೆ ಸಡಿಲಿಕೆ ಆಗಲಿ

ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ. ಇದು ರಾಜ್ಯ ಸರ್ಕಾರ ಕೈಗೊಳ್ಳಬಹುದಾದ ಜನೋಪಯೋಗಿ ಯೋಜನೆಗಳಿಗೆ ಅಡ್ಡಿಯಾಗಿದೆ. ಇದರಿಂದ ಹಲವು ಜನಪ್ರತಿನಿಧಿಗಳು ನೀತಿ ಸಂಹಿತೆಯ ಪ್ರಸ್ತಾಪ ಮಾಡಿ, ಕರ್ತವ್ಯದಿಂದ ನುಣುಚಿಕೊಳ್ಳುವುದಕ್ಕೆ ಅನುಕೂಲವಾಗಿದೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ಈಗಾಗಲೇ ಮತದಾನ ಮುಗಿದಿರುವ ಎಲ್ಲ ರಾಜ್ಯಗಳಲ್ಲೂ ನೀತಿ ಸಂಹಿತೆಯನ್ನು ಸಡಿಲಿಸಬೇಕು. -ಎಂ.ಆರ್.ರಾಜವರ್ಧನ್, ಕುವೆಂಪುನಗರ, ಮೈಸೂರು.

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago