Andolana originals

ಓದುಗರ ಪತ್ರ: ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲೂ ಮೀಸಲಾತಿ ಕೊಡಿ

ಕರ್ನಾಟಕ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲೂ ಮೀಸಲಾತಿ ಅಳವಡಿಸಿಕೊಳ್ಳಬೇಕು ಎಂದು ಆದೇಶಿಸಿರುವುದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತದೆ. ಇದು ಕಾಲೇಜು ಶಿಕ್ಷಣ ಇಲಾಖೆಗೂ ಅನ್ವಯ ಆಗಬೇಕು. ಈ ಇಲಾಖೆಯಲ್ಲಿ ಪ್ರತಿ ವರ್ಷ ಅತಿಥಿ ಉಪನ್ಯಾಸಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈಗ ಮೀಸಲಾತಿ ನಿಯಮದಡಿಯಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶ ನೀಡಬೇಕು. ಅದರಿಂದ ಅನೇಕ ಪ್ರತಿಭಾನ್ವಿತ ನಿರುದ್ಯೋಗಿ ಹಿಂದುಳಿದ ವರ್ಗಗಳ ಯುವಜನರಿಗೆ ಉದ್ಯೋಗ ಸಿಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕು
-ಎಂ.ಆರ್.ಮಹೇಶ, ಮುಳ್ಳೂರು, ಸರಗೂರು ತಾ.

andolana

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

39 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

4 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

4 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

4 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago