Andolana originals

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ. ಈ ಕಾಲುವೆ ಎಡ ಭಾಗದಿಂದ ಸಾಗುವ ರಸ್ತೆ ಮಾರ್ಗವು ಶಾಂತವೇರಿ ಗೋಪಾಲಗೌಡ ನಗರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಯಾಂದಳ್ಳಿ ಬಡಾವಣೆಗೆ ಸಂಪರ್ಕ ಕಲ್ಪಿಸುತ್ತದೆ. ಇವೆಲ್ಲ ಹೊಸ ಬಡಾವಣೆಗಳಾಗಿರುವುದರಿಂದ ಹೆಚ್ಚಾಗಿ ಮನೆಗಳು ನಿರ್ಮಾಣವಾಗುತ್ತಿವೆ.

ಈ ಕಾಲುವೆಯ ಪಕ್ಕ ಮಣ್ಣಿನ ರಸ್ತೆಯ ಮೂಲಕವೇ ಪ್ರತಿನಿತ್ಯ ನೂರಾರು ಜನರು ಅದರಲ್ಲೂ ಹೆಚ್ಚಾಗಿ ಜನ ಹೆಚ್ಚಾಗಿ ಕಟ್ಟಡ ಕಾರ್ಮಿಕರು ಸಂಚರಿಸುತ್ತಾರೆ. ವರುಣ ನಾಲೆಯ ಬಳಿ ತಡೆಗೋಡೆ ಹಾಗೂ ಬೀದಿ ದೀಪ ಇಲ್ಲದೇ ತೊಂದರೆಯಾಗಿದೆ. ಆದ್ದರಿಂದ ಅನಾಹುತಗಳು ಸಂಭವಿ ಸುವ ಮುನ್ನವೇ ಸಂಬಂಧಪಟ್ಟವರು ಕೂಡಲೇ ನಾಲೆಗೆ ತಡೆಗೋಡೆ ನಿರ್ಮಿಸಬೇಕು ಹಾಗೂ ಬೀದಿ ದೀಪದ ವ್ಯವಸ್ಥೆ ಕಲ್ಪಿಸಬೇಕು.

 -ಅಹಲ್ಯ ಸಿ.ನಾ.ಚಂದ್ರ, ಜನತಾನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

3 mins ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

13 mins ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

49 mins ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

2 hours ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

2 hours ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

3 hours ago