ಓದುಗರ ಪತ್ರ
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ. ಈ ಕಾಲುವೆ ಎಡ ಭಾಗದಿಂದ ಸಾಗುವ ರಸ್ತೆ ಮಾರ್ಗವು ಶಾಂತವೇರಿ ಗೋಪಾಲಗೌಡ ನಗರ, ಲಾಲ್ ಬಹದ್ದೂರ್ ಶಾಸ್ತ್ರಿ ನಗರ, ಯಾಂದಳ್ಳಿ ಬಡಾವಣೆಗೆ ಸಂಪರ್ಕ ಕಲ್ಪಿಸುತ್ತದೆ. ಇವೆಲ್ಲ ಹೊಸ ಬಡಾವಣೆಗಳಾಗಿರುವುದರಿಂದ ಹೆಚ್ಚಾಗಿ ಮನೆಗಳು ನಿರ್ಮಾಣವಾಗುತ್ತಿವೆ.
ಈ ಕಾಲುವೆಯ ಪಕ್ಕ ಮಣ್ಣಿನ ರಸ್ತೆಯ ಮೂಲಕವೇ ಪ್ರತಿನಿತ್ಯ ನೂರಾರು ಜನರು ಅದರಲ್ಲೂ ಹೆಚ್ಚಾಗಿ ಜನ ಹೆಚ್ಚಾಗಿ ಕಟ್ಟಡ ಕಾರ್ಮಿಕರು ಸಂಚರಿಸುತ್ತಾರೆ. ವರುಣ ನಾಲೆಯ ಬಳಿ ತಡೆಗೋಡೆ ಹಾಗೂ ಬೀದಿ ದೀಪ ಇಲ್ಲದೇ ತೊಂದರೆಯಾಗಿದೆ. ಆದ್ದರಿಂದ ಅನಾಹುತಗಳು ಸಂಭವಿ ಸುವ ಮುನ್ನವೇ ಸಂಬಂಧಪಟ್ಟವರು ಕೂಡಲೇ ನಾಲೆಗೆ ತಡೆಗೋಡೆ ನಿರ್ಮಿಸಬೇಕು ಹಾಗೂ ಬೀದಿ ದೀಪದ ವ್ಯವಸ್ಥೆ ಕಲ್ಪಿಸಬೇಕು.
-ಅಹಲ್ಯ ಸಿ.ನಾ.ಚಂದ್ರ, ಜನತಾನಗರ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…