ಓದುಗರ ಪತ್ರ
ಗುಂಡ್ಲುಪೇಟೆ ತಾಲ್ಲೂಕಿನ ಕೆಲಸೂರು ಮತ್ತು ಮಲ್ಲಮ್ಮನ ಹುಂಡಿ ಗ್ರಾಮಗಳ ನಡುವೆ ನೀರಹಳ್ಳಕ್ಕೆ ಸೇತುವೆ ನಿರ್ಮಿಸಿದ್ದು, ನಿರ್ಮಾಣವಾದ ಕೆಲ ದಿನಗಳಲ್ಲೇ ಬಿರುಕು ಬಿಟ್ಟಿದೆ. ಸೇತುವೆಯ ಬದಿಯಲ್ಲಿ ಕಲ್ಲಿನ ತಡೆ ಗೋಡೆಗಳನ್ನು ನಿರ್ಮಿಸದೇ ಇರುವುದರಿಂದ ಮಳೆ ಹೆಚ್ಚಾದಾಗ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಹಾನಿ ಉಂಟಾಗುತ್ತಿದೆ. ಗುತ್ತಿಗೆದಾರರು ಸೇತುವೆ ಕಾಮಗಾರಿಗೆ ಸಂಬಂಧಪಟ್ಟ ಮಾಹಿತಿ ಫಲಕವನ್ನೂ ಹಾಕಿರುವುದಿಲ್ಲ. ನಿಯಮಾನುಸಾರ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸಂಬಂಧಪಟ್ಟವರು ಸೂಚನೆ ನೀಡಬೇಕು.
-ಬಸವ ನಾಯಕ, ಮಲ್ಲಮ್ಮನಹುಂಡಿ , ಗುಂಡ್ಲುಪೇಟೆ ತಾ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…