ಓದುಗರ ಪತ್ರ
ಗುಂಡ್ಲುಪೇಟೆ ತಾಲ್ಲೂಕಿನ ಕೆಲಸೂರು ಮತ್ತು ಮಲ್ಲಮ್ಮನ ಹುಂಡಿ ಗ್ರಾಮಗಳ ನಡುವೆ ನೀರಹಳ್ಳಕ್ಕೆ ಸೇತುವೆ ನಿರ್ಮಿಸಿದ್ದು, ನಿರ್ಮಾಣವಾದ ಕೆಲ ದಿನಗಳಲ್ಲೇ ಬಿರುಕು ಬಿಟ್ಟಿದೆ. ಸೇತುವೆಯ ಬದಿಯಲ್ಲಿ ಕಲ್ಲಿನ ತಡೆ ಗೋಡೆಗಳನ್ನು ನಿರ್ಮಿಸದೇ ಇರುವುದರಿಂದ ಮಳೆ ಹೆಚ್ಚಾದಾಗ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಹಾನಿ ಉಂಟಾಗುತ್ತಿದೆ. ಗುತ್ತಿಗೆದಾರರು ಸೇತುವೆ ಕಾಮಗಾರಿಗೆ ಸಂಬಂಧಪಟ್ಟ ಮಾಹಿತಿ ಫಲಕವನ್ನೂ ಹಾಕಿರುವುದಿಲ್ಲ. ನಿಯಮಾನುಸಾರ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸಂಬಂಧಪಟ್ಟವರು ಸೂಚನೆ ನೀಡಬೇಕು.
-ಬಸವ ನಾಯಕ, ಮಲ್ಲಮ್ಮನಹುಂಡಿ , ಗುಂಡ್ಲುಪೇಟೆ ತಾ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…