ಓದುಗರ ಪತ್ರ
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು ಗದ್ದಿಗೆ ಕಡೆಯಿಂದ ಮೈಸೂರಿಗೆ ಪ್ರತಿನಿತ್ಯ ನೂರಾರು ಜನರು ಈ ರಸ್ತೆಯಲ್ಲಿ ಓಡಾಡುತ್ತಾರೆ. ವಾಹನ ಸವಾರರು ರಾತ್ರಿ ವೇಳೆ ಆಕಸ್ಮಿಕವಾಗಿ ಕಾಲುವೆ ಬಿದ್ದು ಅನಾಹುತಗಳು ಸಂಭವಿಸುವ ಸಾಧ್ಯತೆಯಿರುತ್ತದೆ.
ಸಂಬಂಧಪಟ್ಟವರು ಕೂಡಲೇ ಕಾಲುವೆಗೆ ತಡೆಗೋಡೆ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ತಿಮ್ಮರಾಜು, ಭೋಗೇಶ್ವರ ಕಾಲೋನಿ, ಹೆಚ್.ಡಿ.ಕೋಟೆ ತಾ.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…