ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲೇ ನಿಲ್ಲಬೇಕಾಗಿದೆ. ಮಳೆಗಾಲದಲ್ಲಿ ಬಸ್ಗಾಗಿ ಕಾಯುವವರು ಯಾವುದಾದರೂ ಅಂಗಡಿಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ಕೂಡಲೇ ಈ ಸ್ಥಳದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…