ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಸಂತೆಮರಹಳ್ಳಿಯಲ್ಲಿ ಬಸ್ ತಂಗುದಾಣವಿಲ್ಲದ ಜನರು ರಸ್ತೆ ಬದಿಯಲ್ಲಿಯೇ ನಿಂತು ಬಸ್ಗಳಿಗಾಗಿ ಕಾಯಬೇಕಾಗಿದೆ.
ಸಂತೇಮರಹಳ್ಳಿಯಿಂದ ಕೊಳ್ಳೇಗಾಲ, ತಿ.ನರಸೀಪುರ ಹಾಗೂ ಮೈಸೂರಿಗೆ ಪ್ರತಿನಿತ್ಯ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಚರಿಸುತ್ತಾರೆ. ಅದರೆ ಇಲ್ಲಿ ಬಸ್ ತಂಗುದಾಣವಿಲ್ಲದೇ ಪ್ರಯಾಣಿಕರು ರಸ್ತೆ ಬದಿಯ ವಿವಿಧ ಕಚೇರಿ, ಅಂಗಡಿ ಮುಂಗಟ್ಟುಗಳ ಮುಂದೆಯೇ ನಿಂತು ಬಸ್ಗಾಗಿ ಕಾಯಬೇಕಿದೆ.
ಹೀಗೆ ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೆ ಬಸ್ಗಾಗಿ ಕಾಯುತ್ತಿದ್ದರೂ ಕೆಲ ಬಾರಿ ಬಸ್ಗಳು ಇಲ್ಲಿ ನಿಲುಗಡೆಯನ್ನೇ ನೀಡುವುದಿಲ್ಲ. ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ಭಾಗದಲ್ಲಿ ಒಂದು ಬಸ್ ಕಂಗುದಾಣ ನಿರ್ಮಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…