ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಸಮೀಪ ಇರುವ ಸರ್ಕಲ್ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಶಿವನ ದೇವಾಲಯದ ಕಡೆಯಿಂದಬರುವ ವಾಹನಗಳು ಮತ್ತು ಕೆಎಸ್ಆರ್ಟಿಸಿ ಡಿಪೋ ಕಡೆಯಿಂದ ಬರುವ ಎಲ್ಲಾ ವಾಹನಗಳು ಈ ಸರ್ಕಲ್ ಮುಖಾಂತರವೇ ಹಾದು ಹೋಗುವುದರಿಂದ ಈ ಸರ್ಕಲ್ ಬಳಿ ಪದೇ-ಪದೇ ಅಪಘಾತಗಳು ಸಂಭವಿಸುತ್ತವೆ.
ಕಳೆದ ವಾರವಷ್ಟೇ ಇಲ್ಲಿ ಅಪಘಾತ ಸಂಭವಿಸಿ ವಾಹನ ಸವಾರರು ಮೃತಪಟ್ಟಿದ್ದಾರೆ. ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿ ರಸ್ತೆ ಉಬ್ಬು ನಿರ್ಮಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕಿದೆ. ಈ ಬಗ್ಗೆ ನಗರಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…