Mysore
22
light rain

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸದೇ ಇರುವುದರಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.

ಸಂಬಂಧಪಟ್ಟವರು ಈಗಲಾದರೂ ಗ್ರಾಮದಲ್ಲಿ ರಸ್ತೆ ನಿರ್ಮಾಣ ಮಾಡಬೇಕು ಹಾಗೂ ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.

– ಅನನ್ಯ, ಪತ್ರಿಕೋದ್ಯಮ ವಿಭಾಗ,ಮಹಾರಾಣಿ ಕಲಾ ಕಾಲೇಜು, ಮೈಸೂರು

 

Tags:
error: Content is protected !!