ಓದುಗರ ಪತ್ರ
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿರುವುದು ಸ್ವಾಗತಾರ್ಹ.
ಮುಂದಿನ ನೂರು ವರ್ಷಗಳ ದೂರ ದೃಷ್ಟಿಯಿಂದ ಪರಿಸರ ಮತ್ತು ಪರಂಪರೆಗೆ ಹಾನಿಯಾಗದ ರೀತಿ ಹಾಗೂ ಸಮರ್ಪಕ ಮೂಲಸೌಕರ್ಯಗಳು ದೊರಕುವಂತೆ ಮಾಡಲು ಜನಪ್ರತಿನಿಧಿಗಳು,ವಿಷಯ ತಜ್ಞರು, ವಾಸ್ತು ಶಿಲ್ಪಿಗಳು, ಜನ ಸಾಮಾನ್ಯರ ಜೊತೆ ಚರ್ಚಿಸಿ ಎಲ್ಲರ ಅಭಿಪ್ರಾಯಗಳನ್ನೂ ಕ್ರೋಢೀಕರಿಸಿ ಗ್ರೇಟರ್ ಮೈಸೂರು ವ್ಯವಸ್ಥಿತವಾಗಿ ರೂಪಿತವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಮನಹರಿಸುವುದು ಒಳ್ಳೆಯದು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…