ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ ೨.೩೦ಕ್ಕೆ ಹಾಗೂ ರಾತ್ರಿ ೮.೨೫ರಿಂದ ಲೆಂಕೆ ಗ್ರಾಮದವರೆಗೂ ಸಂಚರಿಸುತ್ತವೆ. ಆದರೆ ಲಂಕೆ ಗ್ರಾಮದಿಂದ ರಾಜೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದೆ ಈ ಭಾಗದ ಜನರಿಗೆ ತೊಂದರೆಯಾಗಿದೆ. ಲಂಕೆ ಗ್ರಾಮದಿಂದ ಪ್ರಯಾಣಿಕರು ರಾಜೂರು ಗ್ರಾಮದ ಕಡೆಗೆ ಹೋಗಲು ಸುಮಾರು ೫ ಕಿ.ಮೀ. ದೂರ ಆಗುತ್ತದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ಅಧಿಕಾರಿಗಳು ಹಾಗೂ ಶಾಸಕರು ಮಾದಾಪುರದಿಂದ ರಾಜೂರುವರೆಗೂ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…