ಓದುಗರ ಪತ್ರ
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.
ನಗರದ ವ್ಯಾಪ್ತಿಯೊಳಗೆ ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಪೊಲೀಸರು ರಿಂಗ್ ರಸ್ತೆಯಲ್ಲಿ ಉಂಟಾಗುವ ಸಂಚಾರ ಸಮಸ್ಯೆಯ ಬಗ್ಗೆ ಗಮನ ಹರಿಸುತ್ತಿಲ್ಲ. ಇನ್ನು ಮುಂದಾದರೂ ಸಂಬಂಧಪಟ್ಟವರು ಪರಸಯ್ಯನ ಹುಂಡಿ ಸರ್ಕಲ್ ನಿಂದ ಮುಂದೆ ಬಸ್ ನಿಲ್ದಾಣವನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.
-ಸುರೇಶ್, ಹುಲ್ಲಹಳ್ಳಿ, ನಂಜನಗೂಡು ತಾ.
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…