ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ.
ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.
-ಜವರಯ್ಯ ಚೌಡಹಳ್ಳಿ, ಎಚ್.ಡಿ.ಕೋಟೆ ತಾಲ್ಲೂಕು
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…