ಕಳೆದ ಹತ್ತು ವರ್ಷಗಳ ಹಿಂದೆ, ರಾಜ್ಯದಲ್ಲಿ ನಡೆಸಲಾಗಿತ್ತು ಎಂದು ಹೇಳಲಾಗುತ್ತಿದ್ದ ಜಾತಿ-ಜನಗಣತಿಯು (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ), ಪಾರದರ್ಶಕವಾಗಿ ನಡೆದಿಲ್ಲ ಎಂದು ರಾಜ್ಯದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಪ್ರಮುಖ ನಾಯಕರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ಹೈಕಮಾಂಡ್ ಮತೊಮ್ಮೆ ಜಾತಿ ಜನಗಣತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದ ಬಗ್ಗೆ, ಸಾರ್ವಜನಿಕರಿಗೆ ವಿಶ್ವಾಸವೂ ಹೆಚ್ಚಾಗಬಹುದು. ಈಗ ನಡೆಯುವ ಜಾತಿ ಜನಗಣತಿ ‘ ಪಾರದರ್ಶಕವಾಗಿ’ ಕೂಡಿರಲಿ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಸಮೀಕ್ಷೆ ನಡೆಯಲಿ.
– ಬೂಕನಕೆರೆ ವಿಜೇಂದ್ರ , ಕುವೆಂಪುನಗರ ಮೈಸೂರು
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…