Andolana originals

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ  ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು ಸಾಕ್ಷಿಯಾ ಗಿದೆ.

ಜಾತಿ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಸಲುವಾಗಿ ದೌರ್ಜನ್ಯ ದಬ್ಬಾಳಿಕೆ ಮತ್ತು ಕೊಲೆ ಹೀಗೆ ಕ್ರೌರ್ಯದ ಹಾದಿ ಹಿಡಿದಿರುವ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೂ ಜಾತಿಯ ನಶೆಯಲ್ಲಿದ್ದು ಇಂತಹ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು.

– ಪವನ್ ಜಯರಾಂ, ಸಿದ್ದಯ್ಯನಪುರ , ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ಮೂಲ ಸೌಕರ್ಯ ಸಮಸ್ಯೆ : ಪಾಲಿಕೆ ಆಯುಕ್ತರಿಗೆ ಪತ್ರ ಬರೆದ ಸಂಸದ ಯದುವೀರ್‌

ಮೈಸೂರು : ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು…

39 mins ago

ಮಾರ್ಚ್.‌6ರಂದು ರಾಜ್ಯ ಬಜೆಟ್‌ ಮಂಡನೆಗೆ ಚಿಂತನೆ

ಬೆಂಗಳೂರು: ಮುಂಬರುವ ಮಾರ್ಚ್‌ ತಿಂಗಳಲ್ಲಿ ಬಜೆಟ್‌ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್.‌6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ…

2 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ…

3 hours ago

ಮೈಸೂರು| ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಪೊರಕೆ ಚಳುವಳಿ

ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ…

3 hours ago

ಮಲೆಮಹದೇಶ್ವರ ಬೆಟ್ಟ: ನೂತನ ಸೋಲಾರ್‌ ಘಟಕ ಉದ್ಘಾಟಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15…

3 hours ago

ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಜಲಜಾ ಶೇಖರ್‌ ಆಯ್ಕೆ

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ…

3 hours ago