ಓದುಗರ ಪತ್ರ
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು ಸಾಕ್ಷಿಯಾ ಗಿದೆ.
ಜಾತಿ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಸಲುವಾಗಿ ದೌರ್ಜನ್ಯ ದಬ್ಬಾಳಿಕೆ ಮತ್ತು ಕೊಲೆ ಹೀಗೆ ಕ್ರೌರ್ಯದ ಹಾದಿ ಹಿಡಿದಿರುವ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೂ ಜಾತಿಯ ನಶೆಯಲ್ಲಿದ್ದು ಇಂತಹ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು.
– ಪವನ್ ಜಯರಾಂ, ಸಿದ್ದಯ್ಯನಪುರ , ಚಾಮರಾಜನಗರ
ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು…
ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…