ಓದುಗರ ಪತ್ರ
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು ಸಾಕ್ಷಿಯಾ ಗಿದೆ.
ಜಾತಿ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಸಲುವಾಗಿ ದೌರ್ಜನ್ಯ ದಬ್ಬಾಳಿಕೆ ಮತ್ತು ಕೊಲೆ ಹೀಗೆ ಕ್ರೌರ್ಯದ ಹಾದಿ ಹಿಡಿದಿರುವ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೂ ಜಾತಿಯ ನಶೆಯಲ್ಲಿದ್ದು ಇಂತಹ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು.
– ಪವನ್ ಜಯರಾಂ, ಸಿದ್ದಯ್ಯನಪುರ , ಚಾಮರಾಜನಗರ
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…