ಓದುಗರ ಪತ್ರ
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು ಸಾಕ್ಷಿಯಾ ಗಿದೆ.
ಜಾತಿ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಸಲುವಾಗಿ ದೌರ್ಜನ್ಯ ದಬ್ಬಾಳಿಕೆ ಮತ್ತು ಕೊಲೆ ಹೀಗೆ ಕ್ರೌರ್ಯದ ಹಾದಿ ಹಿಡಿದಿರುವ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೂ ಜಾತಿಯ ನಶೆಯಲ್ಲಿದ್ದು ಇಂತಹ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು.
– ಪವನ್ ಜಯರಾಂ, ಸಿದ್ದಯ್ಯನಪುರ , ಚಾಮರಾಜನಗರ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…