Andolana originals

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ  ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು ಸಾಕ್ಷಿಯಾ ಗಿದೆ.

ಜಾತಿ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಸಲುವಾಗಿ ದೌರ್ಜನ್ಯ ದಬ್ಬಾಳಿಕೆ ಮತ್ತು ಕೊಲೆ ಹೀಗೆ ಕ್ರೌರ್ಯದ ಹಾದಿ ಹಿಡಿದಿರುವ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೂ ಜಾತಿಯ ನಶೆಯಲ್ಲಿದ್ದು ಇಂತಹ ಕೃತ್ಯಗಳನ್ನು ಎಸಗುವವರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು.

– ಪವನ್ ಜಯರಾಂ, ಸಿದ್ದಯ್ಯನಪುರ , ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

7 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

10 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

11 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

13 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

13 hours ago