ಓದುಗರ ಪತ್ರ
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ
ಈ ಅಮಾನವೀಯ ಕ್ರೂರ ಕೃತ್ಯಕ್ಕೆ
ಇಡೀ ನಾಗರಿಕ ಸಮಾಜವೇ
ತಲೆ ತಗ್ಗಿಸುತ್ತಿದೆ
ತಾ ಹೆತ್ಹೊತ್ತು ತುತ್ತಿಟ್ಟ
ಕುಡಿಯ ಕಂಡು ಕರುಣೆಬಾರದಾಯಿತೆ!
‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು,
ಹೆತ್ತಮಗಳ ಬದುಕಿಗೆ
ಕೊಳ್ಳಿಯಾಯಿತೆ
ಹೆತ್ತಕರುಳೆ ಕುಡಿಯ ಕೊಂದರೆ
ಮತ್ಯಾರನ್ನು ಕಾವಯೆಂದು ಕೂಗಲಿ
ಜಾತಿ, ಧರ್ಮ, ವಿಷದ ನಶೆಗೆ
ಮರ್ಯಾದೆಗೇಡು ಹತ್ಯೆಗಳು ನಿಲ್ಲಲಿ
ಜಾತಿಯೇ ತೊಲಗು
ಈ ಇಳೆಯಿಂದಾಚೆಗೆ…
ಜಾತಿ ಅಳಿಯಲಿ
ಜೀವ ಉಳಿಯಲಿ
(ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನ ಮದುವೆಯಾದ ಮಗಳನ್ನು , ತಂದೆಯೇ ಕೊಂದಿರುವ ಘಟನೆ ಹಿನ್ನೆಲೆಯಲ್ಲಿ ಬರೆದ ಕವನ)
-ಶಿವಣ್ಣ ಕಣೇನೂರು, ನಂಜನಗೂಡು ತಾಲ್ಲೂಕು
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…