ಓದುಗರ ಪತ್ರ
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ
ಈ ಅಮಾನವೀಯ ಕ್ರೂರ ಕೃತ್ಯಕ್ಕೆ
ಇಡೀ ನಾಗರಿಕ ಸಮಾಜವೇ
ತಲೆ ತಗ್ಗಿಸುತ್ತಿದೆ
ತಾ ಹೆತ್ಹೊತ್ತು ತುತ್ತಿಟ್ಟ
ಕುಡಿಯ ಕಂಡು ಕರುಣೆಬಾರದಾಯಿತೆ!
‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು,
ಹೆತ್ತಮಗಳ ಬದುಕಿಗೆ
ಕೊಳ್ಳಿಯಾಯಿತೆ
ಹೆತ್ತಕರುಳೆ ಕುಡಿಯ ಕೊಂದರೆ
ಮತ್ಯಾರನ್ನು ಕಾವಯೆಂದು ಕೂಗಲಿ
ಜಾತಿ, ಧರ್ಮ, ವಿಷದ ನಶೆಗೆ
ಮರ್ಯಾದೆಗೇಡು ಹತ್ಯೆಗಳು ನಿಲ್ಲಲಿ
ಜಾತಿಯೇ ತೊಲಗು
ಈ ಇಳೆಯಿಂದಾಚೆಗೆ…
ಜಾತಿ ಅಳಿಯಲಿ
ಜೀವ ಉಳಿಯಲಿ
(ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನ ಮದುವೆಯಾದ ಮಗಳನ್ನು , ತಂದೆಯೇ ಕೊಂದಿರುವ ಘಟನೆ ಹಿನ್ನೆಲೆಯಲ್ಲಿ ಬರೆದ ಕವನ)
-ಶಿವಣ್ಣ ಕಣೇನೂರು, ನಂಜನಗೂಡು ತಾಲ್ಲೂಕು
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…
ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…
ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ ಗುಂಡ್ಲುಪೇಟೆ:…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…