ಓದುಗರ ಪತ್ರ
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ
ಈ ಅಮಾನವೀಯ ಕ್ರೂರ ಕೃತ್ಯಕ್ಕೆ
ಇಡೀ ನಾಗರಿಕ ಸಮಾಜವೇ
ತಲೆ ತಗ್ಗಿಸುತ್ತಿದೆ
ತಾ ಹೆತ್ಹೊತ್ತು ತುತ್ತಿಟ್ಟ
ಕುಡಿಯ ಕಂಡು ಕರುಣೆಬಾರದಾಯಿತೆ!
‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು,
ಹೆತ್ತಮಗಳ ಬದುಕಿಗೆ
ಕೊಳ್ಳಿಯಾಯಿತೆ
ಹೆತ್ತಕರುಳೆ ಕುಡಿಯ ಕೊಂದರೆ
ಮತ್ಯಾರನ್ನು ಕಾವಯೆಂದು ಕೂಗಲಿ
ಜಾತಿ, ಧರ್ಮ, ವಿಷದ ನಶೆಗೆ
ಮರ್ಯಾದೆಗೇಡು ಹತ್ಯೆಗಳು ನಿಲ್ಲಲಿ
ಜಾತಿಯೇ ತೊಲಗು
ಈ ಇಳೆಯಿಂದಾಚೆಗೆ…
ಜಾತಿ ಅಳಿಯಲಿ
ಜೀವ ಉಳಿಯಲಿ
(ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನ ಮದುವೆಯಾದ ಮಗಳನ್ನು , ತಂದೆಯೇ ಕೊಂದಿರುವ ಘಟನೆ ಹಿನ್ನೆಲೆಯಲ್ಲಿ ಬರೆದ ಕವನ)
-ಶಿವಣ್ಣ ಕಣೇನೂರು, ನಂಜನಗೂಡು ತಾಲ್ಲೂಕು
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…