ಓದುಗರ ಪತ್ರ
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ
ಈ ಅಮಾನವೀಯ ಕ್ರೂರ ಕೃತ್ಯಕ್ಕೆ
ಇಡೀ ನಾಗರಿಕ ಸಮಾಜವೇ
ತಲೆ ತಗ್ಗಿಸುತ್ತಿದೆ
ತಾ ಹೆತ್ಹೊತ್ತು ತುತ್ತಿಟ್ಟ
ಕುಡಿಯ ಕಂಡು ಕರುಣೆಬಾರದಾಯಿತೆ!
‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು,
ಹೆತ್ತಮಗಳ ಬದುಕಿಗೆ
ಕೊಳ್ಳಿಯಾಯಿತೆ
ಹೆತ್ತಕರುಳೆ ಕುಡಿಯ ಕೊಂದರೆ
ಮತ್ಯಾರನ್ನು ಕಾವಯೆಂದು ಕೂಗಲಿ
ಜಾತಿ, ಧರ್ಮ, ವಿಷದ ನಶೆಗೆ
ಮರ್ಯಾದೆಗೇಡು ಹತ್ಯೆಗಳು ನಿಲ್ಲಲಿ
ಜಾತಿಯೇ ತೊಲಗು
ಈ ಇಳೆಯಿಂದಾಚೆಗೆ…
ಜಾತಿ ಅಳಿಯಲಿ
ಜೀವ ಉಳಿಯಲಿ
(ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನ ಮದುವೆಯಾದ ಮಗಳನ್ನು , ತಂದೆಯೇ ಕೊಂದಿರುವ ಘಟನೆ ಹಿನ್ನೆಲೆಯಲ್ಲಿ ಬರೆದ ಕವನ)
-ಶಿವಣ್ಣ ಕಣೇನೂರು, ನಂಜನಗೂಡು ತಾಲ್ಲೂಕು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…