ಓದುಗರ ಪತ್ರ
೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರದ ಪ್ರಮುಖ ರಸ್ತೆಗಳು,ವೃತ್ತಗಳೂ ಸೇರಿದಂತೆ ಐತಿಹಾಸಿಕ, ಪಾರಂಪರಿಕ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಸೊಬಗನ್ನು ವೀಕ್ಷಿಸಲು ನಮ್ಮ ರಾಜ್ಯ,ದೇಶ – ವಿದೇಶಗಳಿಂದ ಜನರು ಆಗಮಿಸುತ್ತಾರೆ. ಕುಟುಂಬದ ಜೊತೆ ಮಕ್ಕಳೂ ಬರುತ್ತಾರೆ. ಯುವಕ-ಯುವತಿಯರು ಉತ್ಸಾಹದಲ್ಲಿ ಮೈಮರೆತು ದೀಪಾಲಂಕಾರದ ತೀರ ಸನಿಹ ಹೋದರೆ ಅನಾಹುತಗಳು ಸಂಭವಿಸುವ ಸಾಧ್ಯತೆಗಳೇ ಹೆಚ್ಚು.
ಮಕ್ಕಳ ಬಗ್ಗೆಯೂ ಎಚ್ಚರ ವಹಿಸಬೇಕು. ಆದ್ದರಿಂದ ದೀಪಾಲಂಕಾರವನ್ನು ಹತ್ತಿರದಿಂದ ನೋಡಿ ಆನಂದಿಸುವುದು ಒಳಿತು. ದೀಪಾಲಂಕಾರ ಮಾಡಿರುವ ಕಂಬಗಳು, ಮರಗಳ ಬಳಿ ಮಳೆಯಿಂದಾಗಿ ವಿದ್ಯುತ್ ಪ್ರವಹಿಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರವಾಸಿಗರು ವಿದ್ಯುತ್ ದೀಪಗಳ ವೈರ್ಗಳನ್ನು ಮುಟ್ಟುವುದು, ಲೈಟಿಂಗ್ಸ್ಗಳನ್ನು ಮುಟ್ಟುವುದು ಅಥವಾ ಬಹಳ ಹತ್ತಿರ ಹೋಗಿ ಸೆಲಿ ತೆಗೆದುಕೊಳ್ಳುವುದು ಇನ್ನಿತರ ಸಾಹಸಗಳನ್ನು ಮಾಡುವಾಗ ಜಾಗ್ರತೆವಹಿಸುವುದು ಅಗತ್ಯ.
-ನಾಗೇಶ್, ಮಾನಸ ಗಂಗೋತ್ರಿ ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…