ಮೈಸೂರು-ಮಳವಳ್ಳಿ ರಸ್ತೆಯಲ್ಲಿರುವ ಕಾವೇರಿ ಹಾರ್ಟ್ ಅಂಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ತನ್ನ 16ನೇ ವಾರ್ಷಿಕೊತ್ಸವವನ್ನು ಸೇವಾ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡಿರುವುದು ಶ್ಲಾಘನೀಯ. ‘ಗರ್ಭಿಣಿಯರಿಗೆ ಅಮ್ಮನಂತಹ ವೈದ್ಯೆ’ ಎಂದು ಚಿರಪರಿಚಿತರಾಗಿರುವ ಡಾ.ಸರಳ ಚಂದ್ರಶೇಖರ್ ಅವರ ಅವಿರತ ಸೇವೆಯ ಪರಿಣಾಮ ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಂದು ಜನರಿಗೆ ಉತ್ತಮ ಸೇವೆ ಒದಗಿಸುತ್ತಾ ಬಂದಿದೆ.
ಈ ಸಂಸ್ಥೆಯು ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಜತೆಗೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಹತ್ತಿರವಾಗಿದೆ. ಸಂಸ್ಥೆ ತನ್ನ 16ನೇ ವಾರ್ಷಿಕೋತ್ಸವದ ಅಂಗವಾಗಿ ಇಬ್ಬರು ರೋಗಿಗಳಿಗೆ ಉಚಿತವಾಗಿ ಅಂಜಿಯೋಗ್ರಾಮ್ ಚಿಕಿತ್ಸೆ ನೀಡುವುದಾಗಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಜೆ.ಆರ್. ಚಂದ್ರಶೇಖರ್ ತಿಳಿಸಿದ್ದು, ಆಸ್ಪತ್ರೆಯ ಈ ಸಮಾಜ ಸೇವೆ ಮೆಚ್ಚುವಂತಹದ್ದು, ಮುಂದಿನ ದಿನಗಳಲ್ಲಿಯೂ ಆಸ್ಪತ್ರೆಯಿಂದ ಇಂತಹದ್ದೇ ಸೇವೆಗಳು ಮುಂದುವರಿಯಲಿ.
–ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…