ಓದುಗರ ಪತ್ರ
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರು ನಗರದ ಯಾವ ಭಾಗ ದಿಂದಲೂ ಚಾಮುಂಡಿ ಬೆಟ್ಟವನ್ನು ನೋಡಿ ದರೂ ಚಾಮುಂಡಿ ಬೆಟ್ಟದ ಗೋಪುರ ಕಾಣುತ್ತದೆ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಚಾಮುಂಡಿ ಬೆಟ್ಟದ ಗೋಪುರ ಮರೆಯಾಗ ಬಹುದು ಎಂಬ ಆತಂಕ ಮೈಸೂರಿನ ಜನರಲ್ಲಿ ಉಂಟಾ ಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮೈಸೂರಿನ ಪ್ರಜ್ಞಾವಂತ ನಾಗರಿಕರು, ಸಂಘ-ಸಂಸ್ಥೆಗಳು, ಪರಿಸರ ತಜ್ಞರ ಸಲಹೆ ಪಡೆದು ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…