ಓದುಗರ ಪತ್ರ
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ ರಥೋತ್ಸವ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಥೋತ್ಸವಕ್ಕೂ ಮುನ್ನ ಸಂಬಂಧಪಟ್ಟವರು ರಥವನ್ನು ಪರಿಶೀಲಿಸದೇ ಇರುವುದೇ ಈ ಘಟನೆಗೆ ಕಾರಣವಾಗಿದೆ. ರಥೋತ್ಸವದ ಸಂದರ್ಭದಲ್ಲಿ ಮುಂಜಾಗ್ರತೆ ವಹಿಸದೇ ಇರುವುದರಿಂದ ಪ್ರಾಣ ಹಾನಿಯಾದ ಘಟನೆಗಳೂ ನಡೆದಿವೆ.
ವರ್ಷಕ್ಕೊಮ್ಮೆ ರಥೋತ್ಸವಗಳು ನಡೆಯುವುದರಿಂದ ಸಂಬಂಧಪಟ್ಟವರು ಮುಂಚಿತವಾಗಿ ರಥದ ಚಕ್ರವನ್ನು ಪರಿಶೀಲಿಸಿ ನ್ಯೂನತೆಗಳಿದ್ದರೆ ದುರಸ್ತಿ ಮಾಡುವ ಮೂಲಕ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾ.ನಗರ
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…