ಓದುಗರ ಪತ್ರ
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ ರಥೋತ್ಸವ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಥೋತ್ಸವಕ್ಕೂ ಮುನ್ನ ಸಂಬಂಧಪಟ್ಟವರು ರಥವನ್ನು ಪರಿಶೀಲಿಸದೇ ಇರುವುದೇ ಈ ಘಟನೆಗೆ ಕಾರಣವಾಗಿದೆ. ರಥೋತ್ಸವದ ಸಂದರ್ಭದಲ್ಲಿ ಮುಂಜಾಗ್ರತೆ ವಹಿಸದೇ ಇರುವುದರಿಂದ ಪ್ರಾಣ ಹಾನಿಯಾದ ಘಟನೆಗಳೂ ನಡೆದಿವೆ.
ವರ್ಷಕ್ಕೊಮ್ಮೆ ರಥೋತ್ಸವಗಳು ನಡೆಯುವುದರಿಂದ ಸಂಬಂಧಪಟ್ಟವರು ಮುಂಚಿತವಾಗಿ ರಥದ ಚಕ್ರವನ್ನು ಪರಿಶೀಲಿಸಿ ನ್ಯೂನತೆಗಳಿದ್ದರೆ ದುರಸ್ತಿ ಮಾಡುವ ಮೂಲಕ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾ.ನಗರ
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…