Andolana originals

ಓದುಗರ ಪತ್ರ: ಸ್ವಚ್ಛ ಆಡಳಿತ ಅಭಿವೃದ್ಧಿಗೆ ಪೂರಕ!

ಓದುಗರ ಪತ್ರ: ಸ್ವಚ್ಛ ಆಡಳಿತ ಅಭಿವೃದ್ಧಿಗೆ ಪೂರಕ!

ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ
ಎಲ್ಲೆ ಮೀರಿದ ಭ್ರಷ್ಟಾಚಾರ
ಬಕಾಸುರನ ಕುರುಡು ಕುಣಿತಕೆ
ರೋಸಿಹೋಗಿ ಬೀದಿಗಿಳಿದಿದೆ
ನೆರೆರಾಷ್ಟ್ರ ನೇಪಾಳದ ಯುವಪಡೆ!
ಬೆದರಿ ರಾಜೀನಾಮೆ ನೀಡಿದ್ದಾರೆ ಪ್ರಧಾನಿ!
ಪ್ರತಿಭಟನೆ ಹಿಂಸಾಚಾರಕೆ ತಿರುಗಿರುವುದು
ನೋವು ವಿಷಾದದ ಸಂಗತಿ!
ಆರ್ಥಿಕ ಸ್ಥಿರತೆ ಉದ್ಯೋಗ ಖಾತರಿ
ಲಂಚರಹಿತ ಸ್ವಚ್ಛ ಆಡಳಿತ
ದೇಶದ
ಅಭಿವೃದ್ಧಿ ವಿಕಾಸಕ್ಕೆ ಪೂರಕ!

-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

40 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

48 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

54 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

59 mins ago