ಓದುಗರ ಪತ್ರ
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು ಮುಂಭಾಗದಲ್ಲಿರುವ ಮೋರಿಗೆ ಸುರಿಯುತ್ತಾರೆ. ಈ ಭವನದಲ್ಲಿ ಪಾತ್ರೆಗಳನ್ನು ತೊಳೆಯುವ ನೀರೂ ಮೋರಿ ಸೇರುತ್ತಿದೆ.
ಮದ್ಯಪಾನ ಮಾಡಿದವರು ಬಾಟಲಿಗಳನ್ನು ಮೋರಿಗೆ ಬಿಸಾಡುತ್ತಿದ್ದಾರೆ. ಕಸ ಕಡ್ಡಿಗಳು ತುಂಬಿರುವುದರಿಂದ ಮೋರಿಯಲ್ಲಿ ಸರಾಗವಾಗಿ ನೀರು ಹರಿಯದೇ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ರೋಗಗಳು ಹರಡುವ ಭೀತಿಯುಂಟಾಗಿದೆ. ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ನಂದಿ ಭವನದ ಮುಂಭಾಗದಲ್ಲಿರುವ ಮೋರಿಯನ್ನು ಸ್ವಚ್ಛಗೊಳಿಸಬೇಕು ಹಾಗೂ ಕಸಕಡ್ಡಿಗಳನ್ನು ಮೋರಿಗೆ ಹಾಕಿ ಗಲೀಜು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…