ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಎಲ್ಲ ಬೀದಿಗಳಲ್ಲಿಯೂ ಚರಂಡಿಗಳು ಕಟ್ಟಿಕೊಂಡಿದ್ದು, ದುರ್ವಾಸನೆ ಬೀರಲಾರಂಭಿಸಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಮಳೆ ಬಿದ್ದಂತೆಲ್ಲ ಈ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತ್ತಿದ್ದು, ದುರ್ವಾಸನೆ ಊರಿಗೆಲ್ಲ ತುಂಬಿಕೊಳ್ಳುತ್ತಿದೆ. ಹೀಗಾಗಿ ಜನರು ಮನೆಯ ಹೊರಗೆ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಈ ಬಗ್ಗೆ ಇತ್ತೀಚಿಗೆ ನಡೆದ ಗ್ರಾಮಸಭೆಯಲ್ಲಿ ದೂರು ನೀಡಿದ್ದರೂ ಗ್ರಾಮ ಪಂಚಾಯಿತಿಯವರು ಚರಂಡಿಗಳನ್ನು ಸ್ವಚ್ಛಗೊಳಿಸುವ ಗೋಜಿಗೇ ಹೋಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಎಚ್ಚತ್ತುಕೊಂಡು ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕಿದೆ.
-ರಾಜೇಶ್, ಅಂತರಸಂತೆ ಎಚ್.ಡಿ.ಕೋಟೆ ತಾ
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…