Andolana originals

ಓದುಗರ ಪತ್ರ: ಒಳಚರಂಡಿ ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಶಾರದಾದೇವಿನಗರ ವಾರ್ಡ್‌ನ ನಿವೇದಿತನಗರ ಪಾರ್ಕ್ ಬಲಬದಿಯ ತಿರುವಿನಲ್ಲಿ ಒಳಚರಂಡಿಯಲ್ಲಿ ಕಸ ತುಂಬಿದ್ದು, ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಈ ಬಗ್ಗೆ ದೂರುನೀಡಲು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೂ  ಯಾರೂ ಕರೆ ಸ್ವೀಕರಿಸದೇ ಬೇಜವಾಬ್ದಾರಿ ತೋರಿದ್ದಾರೆ. ಸಂಬಂಧಪಟ್ಟವರು ಕೂಡಲೇ ಯುಜಿಡಿ ಮ್ಯಾನ್‌ಹೋಲ್‌ನಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವು  ಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.

 -ಜೆ.ಡಿ.ದುಷ್ಯಂತ, ಶಾರದಾದೇವಿ ನಗರ , ಮೈಸೂರು

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago