Mysore
28
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಓದುಗರ ಪತ್ರ

ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.

ಸಂಬಂಧಪಟ್ಟ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಮೋರಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!