Andolana originals

ಓದುಗರ ಪತ್ರ:  ಯುಜಿಡಿ ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಕುವೆಂಪು ನಗರ ಎನ್-ಬ್ಲಾಕ್‌ನ ಆದಿಚುಂಚನಗಿರಿ ಮುಖ್ಯ ರಸ್ತೆಯ ಬನಶಂಕರಿ ದೇವಸ್ಥಾನ ಮತ್ತು ಮಹದೇಶ್ವರ ದೇವಸ್ಥಾನದ ಸರ್ಕಲ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ನೀರು ಮುಖ್ಯರಸ್ತೆಯ ಮೇಲೆ ಹರಿದು ಕೆರೆಯಂತಾಗಿದ್ದು, ದುರ್ನಾತ ಬೀರುತ್ತಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ.

ನಗರ ಪಾಲಿಕೆ ಅಧಿಕಾರಿಗಳು ಕಳೆದ ವಾರವಷ್ಟೇ ಈ ಒಳಚರಂಡಿಯನ್ನು ಕಾಟಾಚಾರಕ್ಕೆ ದುರಸ್ತಿಗೊಳಿಸಿದ್ದಾರೆ. ಮತ್ತೆ ಅದೇ ಸಮಸ್ಯೆ ಉಂಟಾಗುತ್ತಿದೆ. ನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 – ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

10 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

1 day ago