ಓದುಗರ ಪತ್ರ
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ ಗ್ರಾಮದ ಒಳ ಚರಂಡಿ ನೀರು ಬಿಡುತ್ತಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಜಲಚರಗಳಿಗೂ ಮಾರಕವಾಗಿದೆ.
ಕೆರೆ ಸ್ವಚ್ಛವಾಗಿದ್ದಾಗ ದೇಶ-ವಿದೇಶಗಳ ನೂರಾರು ಜಾತಿಯ ಪಕ್ಷಿಗಗಳು ಪ್ರತಿವರ್ಷ ಈ ಕರೆಗೆ ಬಂದುಸ್ವಚ್ಛಂದವಾಗಿ ವಿಹರಿಸುತ್ತಿದ್ದವು. ಕರೆ ಕಲುಷಿತವಾಗಿರುವುದರಿಂದ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ.
ಕಲುಷಿತವಾಗಿರುವ ಕೆರೆಯ ನೀರನ್ನು ಸೇವಿಸಿದ ಹಸುಗಳು ಹಾಗೂ ಕುರಿಗಳು ಕಾಯಿಲೆಗೆ ತುತ್ತಾಗುತ್ತಿವೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ಬೇಸಿಗೆಯಲ್ಲಿ ಕೆರೆಯ ಹೂಳನ್ನು ತೆಗೆದು ಸ್ವಚ್ಛಗೊಳಿಸಬೇಕು ಹಾಗೂ ಒಳಚರಂಡಿ ನೀರು ಕೆರೆಗೆ ಸೇರುವುದನ್ನು ತಡೆಗಟ್ಟುವ ಮೂಲಕ ಜನ ಜೀವ ನಾಡಿಯಾಗಿರುವ ಜಪಮೂಲವನ್ನು ಉಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…